ಬ್ರೇಕಿಂಗ್ ನ್ಯೂಸ್
17-02-24 10:42 pm HK News Desk ದೇಶ - ವಿದೇಶ
ನವದೆಹಲಿ, ಫೆ.17: ದಕ್ಷಿಣ ಇರಾನಲ್ಲಿ 30 ವರ್ಷದ ಯುವಕನೊಬ್ಬ ತನ್ನ ತಂದೆ, ಸೋದರ ಸೇರಿದಂತೆ ಒಂದೇ ಕುಟುಂಬದ 12 ಮಂದಿಯನ್ನು ಸಾಮೂಹಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಇರಾನ್ ದೇಶದ ದಕ್ಷಿಣ ಮಧ್ಯ ಕೆರ್ಮಾನ್ ಎಂಬ ಪ್ರಾಂತ್ಯದ ಗ್ರಾಮಾಂತರ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸೆಕ್ಯುರಿಟಿ ಪೊಲೀಸರು ಆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆ ವ್ಯಕ್ತಿಯ ಗುರುತನ್ನು ಪೊಲೀಸರು ಹೇಳಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ದೇಶದಲ್ಲಿ ಸಾಮೂಹಿಕ ಹತ್ಯೆ ಘಟನೆ ಭಾರೀ ಅಪರೂಪ. ಬೇಟೆಗೆ ಬಳಸುವ ರೈಫಲ್ ಮಾತ್ರ ಇರಿಸಿಕೊಳ್ಳುವುದಕ್ಕೆ ಅಲ್ಲಿ ಅನುಮತಿ ಇರುತ್ತದೆ. ಅದೇ ರೈಫಲನ್ನು ಇಲ್ಲಿ ಹತ್ಯೆಗೆ ಬಳಸಿದ್ದಾರೆ. ಎರಡು ವರ್ಷಗಳ ಹಿಂದೆ ಪಶ್ಚಿಮ ಇರಾನಲ್ಲಿ ಪೊಲೀಸ್ ಸೇವೆಯಿಂದ ವಜಾಗೊಂಡಿದ್ದ ವ್ಯಕ್ತಿಯೊಬ್ಬ ಮೂವರನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.
A 30-year-old man killed 12 relatives, including his father and brother in Iran, official media reported on Saturday, in a rare mass shooting in the country. They said the man, who was not identified, used a Kalashnikov assault rifle and was later shot and killed by security forces in the south-central province of Kerman.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm