ಬ್ರೇಕಿಂಗ್ ನ್ಯೂಸ್
17-02-24 10:42 pm HK News Desk ದೇಶ - ವಿದೇಶ
ನವದೆಹಲಿ, ಫೆ.17: ದಕ್ಷಿಣ ಇರಾನಲ್ಲಿ 30 ವರ್ಷದ ಯುವಕನೊಬ್ಬ ತನ್ನ ತಂದೆ, ಸೋದರ ಸೇರಿದಂತೆ ಒಂದೇ ಕುಟುಂಬದ 12 ಮಂದಿಯನ್ನು ಸಾಮೂಹಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಇರಾನ್ ದೇಶದ ದಕ್ಷಿಣ ಮಧ್ಯ ಕೆರ್ಮಾನ್ ಎಂಬ ಪ್ರಾಂತ್ಯದ ಗ್ರಾಮಾಂತರ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸೆಕ್ಯುರಿಟಿ ಪೊಲೀಸರು ಆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆ ವ್ಯಕ್ತಿಯ ಗುರುತನ್ನು ಪೊಲೀಸರು ಹೇಳಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ದೇಶದಲ್ಲಿ ಸಾಮೂಹಿಕ ಹತ್ಯೆ ಘಟನೆ ಭಾರೀ ಅಪರೂಪ. ಬೇಟೆಗೆ ಬಳಸುವ ರೈಫಲ್ ಮಾತ್ರ ಇರಿಸಿಕೊಳ್ಳುವುದಕ್ಕೆ ಅಲ್ಲಿ ಅನುಮತಿ ಇರುತ್ತದೆ. ಅದೇ ರೈಫಲನ್ನು ಇಲ್ಲಿ ಹತ್ಯೆಗೆ ಬಳಸಿದ್ದಾರೆ. ಎರಡು ವರ್ಷಗಳ ಹಿಂದೆ ಪಶ್ಚಿಮ ಇರಾನಲ್ಲಿ ಪೊಲೀಸ್ ಸೇವೆಯಿಂದ ವಜಾಗೊಂಡಿದ್ದ ವ್ಯಕ್ತಿಯೊಬ್ಬ ಮೂವರನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.
A 30-year-old man killed 12 relatives, including his father and brother in Iran, official media reported on Saturday, in a rare mass shooting in the country. They said the man, who was not identified, used a Kalashnikov assault rifle and was later shot and killed by security forces in the south-central province of Kerman.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am