ಬ್ರೇಕಿಂಗ್ ನ್ಯೂಸ್
25-11-20 01:52 pm Headline Karnataka News Network ದೇಶ - ವಿದೇಶ
ಕೋಲ್ಕತಾ, ನ. 25: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೂಂಡಾರಾಜ್ ಹತ್ತಿಕ್ಕುವ ಬದಲು ಬೆಂಬಲ ನೀಡುತ್ತಿರುವ ಪೊಲೀಸ್ ಇಲಾಖೆಗೆ ತಕ್ಕಶಾಸ್ತಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದರು. ದುರ್ಗಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜು ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಈ ದಿನಗಳಲ್ಲಿ ಏನೇನು ನಡೆಯುತ್ತಿದೆ ಎಂಬುದು ನೋಡಿ, ರಾಜ್ಯದಲ್ಲೆಡೆ ಗೂಂಡಾರಾಜ್ ಇದ್ದರೂ ಪೊಲೀಸರು ಜನ ಸಾಮಾನ್ಯರಿಗೆ ಯಾವುದೇ ನೆರವು ನೀಡುತ್ತಿಲ್ಲ.
ಗೂಂಡಾ ರಾಜ್ ಬೆಂಬಲಿಸುವ ಅಸಮರ್ಥ ಪೊಲೀಸರಿಗೆ ಏನು ಮಾಡಬೇಕು, ನಾವಾದರೆ ಅವರಿಗೆ ಬೂಟು ನೆಕ್ಕುವಂತೆ ಮಾಡುತ್ತೇವೆ. ತಲೆ ತಗ್ಗಿಸಿ ಕರ್ತವ್ಯ ನಿಭಾಯಿಸುವ ಪಾಠ ಕಲಿಸುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದ್ದಂತಾಗಿದೆ. ಪೊಲೀಸ್ ಇಲಾಖೆ ಇದ್ದು ಸತ್ತಹಾಗೆ ವರ್ತಿಸುತ್ತಿದೆ. ಅರಾಜಕತೆ ತಾಂಡವವಾಡುತ್ತಿದೆ. ಕಾನೂನು ಸುವವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಕೂಡಾ ಛಾಟಿ ಬೀಸಿದರು.
ಬೆಂಗಾಳದ ಉಸ್ತುವಾರಿಯಾಗಿರುವ ವಿಜಯ್ ವರ್ಗಿಯಾ ಅವರು ಮಾತನಾಡಿ, ದೇಶಕ್ಕೆ ಒಂದು ಕಾನೂನು ಅನ್ವಯವಾದರೆ, ಇಲ್ಲಿ ಟಿಎಂಸಿ ಕಾನೂನು ಮಾತ್ರ ಜಾರಿಯಲ್ಲಿದೆ. ಮಹಿಳಾ ಸಿಎಂ ಹೊಂದಿದ್ದರೂ ಮಹಿಳೆಯರಿಗೆ ಯಾವುದೇ ಭದ್ರತೆ ಒದಗಿಸುತ್ತಿಲ್ಲ ಎಂಬುದು ದುರಂತ ಎಂದರು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ವಿರುದ್ಧ ದೌರ್ಜನ್ಯದಲ್ಲಿ ಬೆಂಗಾಳ ಮುಂದಿದೆ, ಕಾನೂನು ಮತ್ತು ಸುವ್ಯವಸ್ಥೆ ಬದಲಾಗಬೇಕಾದರೆ, ಸರ್ಕಾರ ಮೊದಲಿಗೆ ಬದಲಾಗಬೇಕು ಎಂದು ಹೇಳಿದರು.
West Bengal BJP leader Raju Banerjee in his attack on the Bengal government said the police force in the state does not extend any help to check the ‘Gunda Raj’ and if BJP comes to power, the party will make the police lick boots.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am