ಬ್ರೇಕಿಂಗ್ ನ್ಯೂಸ್
22-02-24 10:49 am HK News Desk ದೇಶ - ವಿದೇಶ
ಹೈದರಾಬಾದ್, ಫೆ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ನಂದ್ಯಾಲ ಜಿಲ್ಲೆಯ ಸಬ್ ಇನ್ಸ್ಪೆಕ್ಟರ್ ವೆಂಕಟರಮಣ (57), ಅವರ ಅಳಿಯ ಪವನ್ ಸಾಯಿ (25), ಚಾಲಕ ಚಂದ್ರು (23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಎಸ್ಐ ವೆಂಕಟರಮಣ ಅವರ ಪುತ್ರಿ ಅನುಷಾ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 15 ರಂದು ಅನುಷಾ ಮತ್ತು ಪವನ್ ಸಾಯಿ ವಿವಾಹವಾಗಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.
ಕುಟುಂಬವು ಹೈದರಾಬಾದ್ ನಿಂದ ಅನಂತಪುರಕ್ಕೆ ಅಳಿಯನ ಮನೆಯಲ್ಲಿ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾಗಲು ತೆರಳುತ್ತಿದ್ದರು, ಆದರೆ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಅಣ್ಣಾಸಾಗರ್ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲೇ ಇಬ್ಬರು ಮೃತಪಟ್ಟಿದ್ದಾರೆ.
ಮಗನನ್ನು ಕಳೆದುಕೊಂಡ ನೋವಿನಲ್ಲಿ ಪೋಷಕರು ಕಣ್ಣೀರು ಹಾಕುತ್ತಿದ್ದರೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಸಾವಿನ ಸೂತಕ ಆವರಿಸಿದೆ.
Three persons, including an Andhra Pradesh Police official, were killed when a car in which they were travelling rammed into a roadside tree in Telangana's Mahabubnagar district, police said on Wednesday.
18-08-25 10:35 pm
HK News Desk
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am