ಬ್ರೇಕಿಂಗ್ ನ್ಯೂಸ್
24-02-24 01:26 pm HK News Desk ದೇಶ - ವಿದೇಶ
ಉತ್ತರಪ್ರದೇಶ, ಫೆ.24: ಉತ್ತರಪ್ರದೇಶದ ಕಾಸ್ಗಂಜ್ನಲ್ಲಿ ಹುಣ್ಣಿಮೆಯ ನಿಮಿತ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ವೊಂದು ಪಲ್ಟಿಯಾಗಿ ಹೊಂಡದಲ್ಲಿ ಬಿದ್ದಿದೆ. ಟ್ರ್ಯಾಕ್ಟರ್ನ ಟ್ರಾಲಿಯಲ್ಲಿ 7 ಮಕ್ಕಳು ಹಾಗೂ 8 ಮಹಿಳೆಯರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ನಲ್ಲಿ ಒಟ್ಟು 35 ಜನರು ಪ್ರಯಾಣಿಸುತ್ತಿದ್ದರು. ಹೊಂಡದಲ್ಲಿ ಬಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಈ ವೇಳೆ ಟ್ರಾಲಿಯಲ್ಲಿದ್ದ ಕೆಲವರು ಈಜಿಕೊಂಡು ಬಂದು ದಡ ಸೇರಿದ್ದಾರೆ.
ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಷ್ಟರಲ್ಲಾಗಲೇ ಅಪಘಾತದಲ್ಲಿ 7 ಮಕ್ಕಳು ಮತ್ತು 8 ಮಹಿಳೆಯರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಯೇ ಉಳಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.


ಕಾಸ್ಗಂಜ್ ಜಿಲ್ಲೆಯ ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ಪಟಿಯಾಲಿ ರಸ್ತೆಯ ನಡುವೆ ಇರುವ ಗಧೈಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇಟಾಹ್ ಜಿಲ್ಲೆಯ ಜೈತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟೆ ಕಾಸ್ ಗ್ರಾಮದಲ್ಲಿ ವಾಸಿಸುವ ಜನರು ಹುಣ್ಣಿಮೆಯ ದಿನದಂದು ಗಂಗಾ ಸ್ನಾನ ಮಾಡಲು ಕಾಸ್ಗಂಜ್ನ ಪಟಿಯಾಲಿ ತಹಸೀಲ್ ಪ್ರದೇಶದ ಕದರ್ಗಂಜ್ ಗಂಗಾ ಘಾಟ್ಗೆ ಹೋಗುತ್ತಿದ್ದರು.
ನಂತರ, ದರಿಯಾವ್ಗಂಜ್ ಪ್ರದೇಶದ ಗಾಧಿಯಾ ಗ್ರಾಮದ ಬಳಿ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ, ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಹೊಂಡಕ್ಕೆ ಉರುಳಿ ಬಿದ್ದು ಈ ಮಹಾ ದುರಂತ ಸಂಭವಿಸಿದೆ.
At least fifteen people have died in an accident in Uttar Pradesh's Kasganj district as tractor-trolley overturned.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm