ಬ್ರೇಕಿಂಗ್ ನ್ಯೂಸ್
27-02-24 04:38 pm HK News Desk ದೇಶ - ವಿದೇಶ
ನವದೆಹಲಿ, ಫೆ.27: ಹನಿಮೂನ್ ಮೂಡಲ್ಲಿದ್ದ ನವ ದಂಪತಿ ದಾರುಣ ಅಂತ್ಯ ಕಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಅಪಾರ್ಟ್ಮೆಂಟ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾಳೆ.
2023 ನವೆಂಬರ್ 30 ರಂದು ಅಭಿಷೇಕ್ ಮತ್ತು ಅಂಜಲಿ ವಿವಾಹವಾಗಿದ್ದು ಬಳಿಕ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ಇಬ್ಬರೂ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಸೇರಿಸಿದ್ದರು. ನಂತರ ವೈದ್ಯರ ಸೂಚನೆಯಂತೆ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಅಷ್ಟರಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇದರಿಂದ ಆಘಾತಗೊಂಡಿದ್ದ ಅಂಜಲಿ ನೇರವಾಗಿ ತನ್ನ ಮನೆಗೆ ಬಂದಿದ್ದಳು. ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಅಭಿಷೇಕ್ ಮೃತದೇಹವನ್ನು ಮನೆಯ ಬಳಿಗೆ ಕರೆತರಲಾಗಿತ್ತು. ಪತಿಯನ್ನು ಕೊನೆಯ ಬಾರಿಗೆ ನೋಡಿದ ಅಂಜಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ತನ್ನ ಮನೆಯತ್ತ ಓಡಿದ್ದಾಳೆ. ಬೆಡ್ ರೂಮಿಗೆ ಹೋಗಿ ಬಾಗಿಲು ಹಾಕ್ಕೊಂಡಿದ್ದಾಳೆ. ಮನೆಯ ಆವರಣದ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದಾಳೆ. ಅಂಜಲಿ ಏಳನೇ ಮಹಡಿಯ ಬಾಲ್ಕನಿಯಿಂದ ಹೊರಕ್ಕೆ ಹಾರಿದ್ದನ್ನು ಅಪಾರ್ಟ್ಮೆಂಟ್ ಸೆಕ್ಯುರಿಟಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಂಜಲಿ ಕೊನೆಯುಸಿರೆಳೆದಿದ್ದಾಳೆ.
25 ವರ್ಷದ ಪತಿಯ ಸಾವಿನ ದುಃಖದಲ್ಲಿ 23 ವರ್ಷದ ಯುವತಿಯೂ ದುರಂತ ಅಂತ್ಯ ಕಂಡಿರುವುದು ದೇಶಾದ್ಯಂತ ಸುದ್ದಿಯಾಗಿದೆ.
In a shocking turn of events, a 25-year-old man died of heart attack when he and his newly-married married wife were visiting the Delhi Zoo. Unable to bear the shock of her husband’s sudden demise, his wife died by suicide as she jumped from her seventh floor residence in Ghaziabad.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm