ಬ್ರೇಕಿಂಗ್ ನ್ಯೂಸ್
26-11-20 04:33 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 26: ದೇಶದ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ, ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ.
ಆದರೆ ಈ ನಿರ್ಬಂಧವು ಎಲ್ಲ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ ಎಂದು ಅಧಿಕೃತ ಸುತ್ತೋಲೆ ತಿಳಿಸಿದೆ.
ಜೂನ್ 26ರಂದು ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಸಣ್ಣ ಮಾರ್ಪಾಟು ಮಾಡಲಾಗಿದೆ. ಭಾರತದಿಂದ ಹೋಗುವ ಮತ್ತು ಭಾರತಕ್ಕೆ ಬರುವ ಎಲ್ಲ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ನಿಗದಿತ ಸೇವೆಗಳ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು 2020ರ ಡಿಸೆಂಬರ್ 31ರವರೆಗೂ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಆದೇಶ ಹೇಳಿದೆ.

ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ. ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವೇಳಾಪಟ್ಟಿಯಂತೆ ನಡೆಯಲು ಭಾರತ ಅವಕಾಶ ನೀಡಿಲ್ಲ. ಆದರೆ ಕೆಲವು ದೇಶಗಳೊಂದಿಗೆ ಪರಸ್ಪರ ಹೊಂದಾಣಿಕೆಯೊಂದಿಗೆ ಕೆಲವು ಸಮಯಗಳಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ನೀಡಲಾಗುತ್ತಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಯೋಜನೆಯಡಿ ಮತ್ತು ಆಯ್ದ ದೇಶಗಳೊಂದಿಗೆ ಜುಲೈ ತಿಂಗಳಿನಿಂದ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದದೊಂದಿಗೆ ವಿಮಾನ ಹಾರಾಟ ನಡೆಯುತ್ತಿದೆ.
ಕೊರೊನಾ ವೈರಸ್ ಸೋಂಕು ತೀವ್ರಗೊಂಡ ಸಂದರ್ಭದಲ್ಲಿ ಲಾಕ್ಡೌನ್ ಜಾರಿಯಾದ ವೇಳೆ ಮಾರ್ಚ್ 23ರಂದು ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನಗಳ ಸಂಚಾರವನ್ನು ಅಮಾನತುಗೊಳಿಸಲಾಗಿತ್ತು. ನಿರ್ಬಂಧದ ಅವಧಿ ನವೆಂಬರ್ 30ರಂದು ಅಂತ್ಯಗೊಳ್ಳಲಿದ್ದು, ಅದನ್ನು ಮತ್ತೆ ವಿಸ್ತರಿಸಲಾಗಿದೆ.
Country's aviation safety regulator DGCA today extended the suspension of scheduled international commercial passenger flights to December 31.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm