ಬ್ರೇಕಿಂಗ್ ನ್ಯೂಸ್
05-03-24 10:14 pm HK News Desk ದೇಶ - ವಿದೇಶ
ಕಾಸರಗೋಡು, ಮಾ.5: ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೇರಳದ ಕಾಸರಗೋಡು ಜಿಲ್ಲೆಯ ಎರಡು ಕಡೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಜಾನ್ಸನ್ ಎಂಬ ಟ್ರಾವೆಲ್ ಏಜನ್ಸಿ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪ್ಪು ಎಂಬಲ್ಲಿಗೆ ದಾಳಿ ನಡೆಸಿದ್ದ ಅಧಿಕಾರಿಗಳು ಜಾನ್ಸನ್ ನನ್ನು ವಶಕ್ಕೆ ಪಡೆದು ಒಯ್ದಿದ್ದಾರೆ.
ಇದೇ ವೇಳೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಸುಂಕದಕಟ್ಟೆ ಎಂಬಲ್ಲಿ ಮುನ್ನಾ ಅಲಿ ಎಂಬಾತನ ಬಂಧನಕ್ಕಾಗಿ ಅಧಿಕಾರಿಗಳು ಬಲೆ ಬೀಸಿದ್ದರು. ಆದರೆ ಮುನ್ನಾ ಆಲಿ, ಎನ್ಐಎ ದಾಳಿ ಸುಳಿವು ಪಡೆದು ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಎರಡು ಕಡೆಯೂ ಬೆಂಗಳೂರು ವಿಭಾಗದ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುನ್ನಾ ಆಲಿ ಈ ಹಿಂದೆ ಕೊಚ್ಚಿಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿಯಾ ಆರೋಪಿಯಾಗಿದ್ದಾನೆ. ಪಿಎಫ್ಐ ಸಂಘಟನೆಯ ಹವಾಲಾ ಹಣದ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಕಾಸರಗೋಡು ಜಿಲ್ಲೆಯ ಎರಡು ಕಡೆ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ದೇಶಾದ್ಯಂತ ಏಳು ರಾಜ್ಯಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ಪಿಎಫ್ಐ ಸಂಘಟನೆಗೆ ಹವಾಲಾ ರೂಪದಲ್ಲಿ ಹಣ ಪೂರೈಸುತ್ತಿದ್ದ ಪ್ರಕರಣದಲ್ಲಿ ಬಂಟ್ವಾಳ, ಮಂಗಳೂರಿನಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದಿದ್ದರು. ಅದೇ ಪ್ರಕರಣದಲ್ಲಿ ಜಾನ್ಸನ್ ಬಂಧನ ಆಗಿದೆ ಎನ್ನುವ ಮಾಹಿತಿಯಿದೆ.
The National Investigative Agency (NIA) carried out raids at two locations reportedly in connection with a hawala case in Kasaragod district of Kerala on March 5. The operation led to the reported arrest of a travel agent by the NIA.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am