ಬ್ರೇಕಿಂಗ್ ನ್ಯೂಸ್
06-03-24 04:20 pm HK News Desk ದೇಶ - ವಿದೇಶ
ಕೊಲ್ಕತ್ತಾ, ಮಾ.6: ದೇಶದಲ್ಲಿ ಇದೇ ಮೊದಲ ಬಾರಿಗೆ ನದಿಯ ಅಡಿಭಾಗದಲ್ಲಿ ಸುರಂಗ ಕೊರೆದು ಅದರಲ್ಲಿ ಮೆಟ್ರೋ ರೈಲನ್ನು ಸಂಚರಿಸುವಂತೆ ಮಾಡಲಾಗಿದ್ದು, ಅಪೂರ್ವ ಯೋಜನೆಯನ್ನು ಕೊಲ್ಕತ್ತಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ.
ಕೊಲ್ಕತ್ತಾ ಮತ್ತು ಹೌರಾ ನಗರವನ್ನು ಪೂರ್ವ- ಪಶ್ಚಿಮಕ್ಕೆ ಸಂಪರ್ಕಿಸುವ ಮೆಟ್ರೋ ಯೋಜನೆ ಇದಾಗಿದ್ದು, 4.8 ಕಿಮೀ ಉದ್ದಕ್ಕೆ ಸುರಂಗ ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಭಾಗದ ಆರು ಮೆಟ್ರೋ ನಿಲ್ದಾಣಗಳ ಪೈಕಿ ಮೂರು ನಿಲ್ದಾಣಗಳು ಸುರಂಗದ ಒಳಗಡೆಯೇ ಇದೆ. ಹೌರಾ ಮೈದಾನ್ ಮತ್ತು ಇಸ್ಪ್ಲಾನೇಡ್ ನಿಲ್ದಾಣಗಳ ನಡುವೆ 4.8 ಕಿಮೀ ಅಂತರ ಇದೆ. ಇದರ ನಡುವೆ 1.2 ಕಿಮೀ ಅಂತರದಲ್ಲಿ ಹೂಗ್ಲಿ ನದಿಯಿದ್ದು, ಅದರ ಅಡಿಭಾಗದಲ್ಲಿ 30 ಮೀಟರ್ ಆಳದಲ್ಲಿ ಮೆಟ್ರೋ ಸುರಂಗ ಹಾದು ಹೋಗಿದೆ.







ಪ್ರಧಾನಿ ಮೋದಿ ಈ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದಲ್ಲದೆ, ಅದೇ ರೈಲಿನಲ್ಲಿ ಮಕ್ಕಳ ಜೊತೆಗೆ ಕುಳಿತು ಸಂಚಾರ ಮಾಡಿದ್ದಾರೆ. ಶಾಲಾ ಮಕ್ಕಳ ಜೊತೆಗೆ ಕುಳಿತು ಸಂವಾದ ನಡೆಸುವ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ. ಮೆಟ್ರೋ ಸುರಂಗ ಮಾರ್ಗವನ್ನು 4138 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ದೇಶದ ಮೊದಲ ನೀರಿನಾಳದಲ್ಲಿ ನಿರ್ಮಿಸಲ್ಪಟ್ಟ ರೈಲು ಮಾರ್ಗ ಎಂದೆನಿಸಿದೆ.
ಪ್ರಧಾನಿ ಮೋದಿ ಒಟ್ಟು 15450 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಇದೇ ಸಂದರ್ಭ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಮೋದಿ ಮೋದಿ ಮತ್ತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಅಲ್ಲದೆ, ರಸ್ತೆ ಉದ್ದಕ್ಕೂ ಸೇರಿದ್ದ ಜನರು ಮೋದಿಗೆ ಜೈಕಾರ ಹಾಕಿದ್ದಾರೆ. ಜನರನ್ನು ನೋಡಿ ಉತ್ಸಾಹಗೊಂಡ ಮೋದಿ ಕಾರಿನಲ್ಲೇ 12 ಕಿಮೀ ಉದ್ದಕ್ಕೆ ರಸ್ತೆಯಲ್ಲಿ ಸಂಚರಿಸಿದ್ದಾರೆ.
Prime Minister Narendra Modi on Wednesday inaugurated India's first underwater metro services, an engineering marvel in itself.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm