ಬ್ರೇಕಿಂಗ್ ನ್ಯೂಸ್
08-03-24 02:15 pm HK News Desk ದೇಶ - ವಿದೇಶ
ನವದೆಹಲಿ, ಮಾ.8: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಜನಸಾಮಾನ್ಯರ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗಿಫ್ಟ್ ನೀಡಿದ್ದಾರೆ.
ಈಗಾಗಲೇ ಉಜ್ವಲ ಯೋಜನೆಯಡಿ ಬಡ ಕುಟುಂಬಕ್ಕೆ ಪ್ರತಿ ಎಲ್ಪಿಜಿ ಸಿಲಿಂಡರ್ಗೆ ಸರಕಾರ 300 ರೂ. ಸಬ್ಸಿಡಿ ನೀಡುತ್ತಿದೆ. ಸಬ್ಸಿಡಿ ಯೋಜನೆಯನ್ನು ಏಪ್ರಿಲ್ 1ರಿಂದ ಆರಂಭಿಸಿ ಮುಂದಿನ ಒಂದು ವರ್ಷದ ವರೆಗೆ ವಿಸ್ತರಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಎಕ್ಸ್'ನಲ್ಲಿ ಈ ಬಗ್ಗೆ ಫೋಸ್ಟ್ ಹಾಕಿರುವ ಪ್ರಧಾನಿ ನರೇಂದ್ರ ಮೋದಿ, ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲಿದೆ. ವಿಶೇಷವಾಗಿ ಮಹಿಳೆಯರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷಕ್ಕೆ 12 ಸಿಲಿಂಡರ್ಗಳಿಗೆ ಅಂದರೆ 14.2 ಕೆಜಿ ತೂಕದ ಸಿಲಿಂಡರ್ಗಳಿಗೆ 200 ರೂ.ಗಳಿಂದ 300 ರೂ.ಗೆ ಸಬ್ಸಿಡಿ ಹೆಚ್ಚಿಸಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಸಿಲಿಂಡರ್ಗೆ 300 ರೂ. ಸಬ್ಸಿಡಿ ನೀಡಲಾಗಿದ್ದು, ಇದು ಮಾರ್ಚ್ 31 ರಂದು ಕೊನೆಗೊಳ್ಳುತ್ತದೆ.
ಸದ್ಯ ಕೇಂದ್ರ ಸರ್ಕಾರ ಪ್ರತಿ ಸಿಲಿಂಡರ್ಗೆ 300 ರೂಪಾಯಿ ಸಬ್ಸಿಡಿ ನೀಡುತ್ತಿದೆ. ಈಗ ಮತ್ತೆ 100 ರೂ. ಸಬ್ಸಿಡಿ ಘೋಷಣೆ ಮಾಡಿರುವುದರಿಂದ ಒಟ್ಟಾರೆ ಒಂದು ಸಿಲಿಂಡರ್ಗೆ 400 ರೂಪಾಯಿ ಸಬ್ಸಿಡಿ ಸಿಗಲಿದೆ. ಸಬ್ಸಿಡಿ ಹೊರತು ಪಡಿಸಿ ಸಿಲಿಂಡರ್ ಬೆಲೆ 555 ರೂಪಾಯಿ ಇದ್ದು, ಒಂದೊಮ್ಮೆ ಸಬ್ಸಿಡಿ ತೆಗೆದು ಹಾಕಿದರೆ ಒಂದು ಸಿಲಿಂಡರ್ಗೆ 955 ರೂ. ನೀಡಬೇಕಾಗುತ್ತದೆ.
On the occasion of International Women's Day, Prime Minister Narendra Modi announced a reduction of Rs 100 in the prices of LPG cylinders. The revised prices will come into effect beginning midnight, government sources said.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm