ಬ್ರೇಕಿಂಗ್ ನ್ಯೂಸ್
27-11-20 02:29 pm Headline Karnataka News Network ದೇಶ - ವಿದೇಶ
ರಾಜ್ಕೋಟ್, ನವೆಂಬರ್ 27: ಗುಜರಾತ್ನ ರಾಜ್ಕೋಟ್ನಲ್ಲಿರುವ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಶುಕ್ರವಾರ ರಾತ್ರಿ 1ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿಗೆ ಐವರು ಮೃತಪಟ್ಟಿದ್ದರೆ, ಓರ್ವನಿಗೆ ಗಾಯವಾಗಿದೆ.
ಬೆಂಕಿಗೆ ಬಲಿಯಾದವರೆಲ್ಲರೂ 60 ರಿಂದ 70 ವರ್ಷದ ಪ್ರಾಯದವರು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದು, ಘಟನೆಯ ಕುರಿತು ತನಿಖೆಗಾಗಿ ರಾಜ್ಯ ಸರಕಾರ ಆದೇಶಿಸಿದೆ.


ಒಟ್ಟು ಏಳು ಮಂದಿ ಐಸಿಯುಗೆ ದಾಖಲಾಗಿದ್ದರು. ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರರನ್ನು ರಕ್ಷಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಬೇರೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್ಕೋಟ್ ಮಹಾನಗರ ಪಾಲಿಕೆಯ ಆಯುಕ್ತ ಉದಿತ್ ಅಗರ್ವಾಲ್ ತಿಳಿಸಿದ್ದಾರೆ.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm