ಬ್ರೇಕಿಂಗ್ ನ್ಯೂಸ್
11-03-24 09:39 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಮಾ 12: ಬಸ್ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಮೃತಪಟ್ಟು ಹತ್ತು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ.
ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದ್ಯುತ್ ತಂತಿ ತಗುಲಿದ ವೇಳೆ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಆಗಿದೆ ಇದೆ ವೇಳೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಇಡೀ ಬಸ್ಸು ಸುಟ್ಟು ಕರಕಲಾಗಿದೆ ಈ ವೇಳೆ ಬಸ್ಸಿನಿಂದ ಹೊರಬರಲಾಗದೆ ಐವರು ಸಜೀವ ದಹನಗೊಂಡಿದ್ದರೆ ಅಲ್ಲದೆ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಂತಾಪ ಸೂಚಿಸಿದ ಸಿಎಂ ಯೋಗಿ:
ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ಮತ್ತು ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ್ದಾರೆ.
At least five passengers were killed and many others were left injured after a bus caught fire in Uttar Pradesh's Ghazipur district on Monday. According to preliminary information, the bus came into contact with a high-tension wire which resulted in the fire.
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm