ಬ್ರೇಕಿಂಗ್ ನ್ಯೂಸ್
19-03-24 10:43 pm HK News Desk ದೇಶ - ವಿದೇಶ
ಲಖನೌ, ಮಾ 18: ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ಯೋಜನೆಯನ್ನು ಪೂರ್ಣಗೊಳಿಸಿ ಅದಕ್ಕೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ವಾಹನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದಕ್ಕೆ ನೆಟ್ಟಿಗರಿಂದ ಸಾಕಷ್ಟು ಕಾಮೆಂಟ್ಗಳು ಬಂದಿವೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ, ಇಬ್ಬರು ಸಹೋದರರು ಜುಗಾಡ್ ತಂತ್ರ ಬಳಸಿ ವ್ಯಾಗನ್ ಆರ್ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರು ಅವರನ್ನು ಹಿಡಿದು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.



ಹೆಲಿಕಾಪ್ಟರ್ನ ರೋಟರ್ ಬ್ಲೇಡ್ ಅನ್ನು ಕಾರಿನ ಮೇಲ್ಛಾವಣಿಗೆ ವೆಲ್ಡ್ ಮಾಡಲಾಗಿದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂ ಟ್ಗೆ ವೆಲ್ಡ್ ಮಾಡಿರುವುದು ವೀಡಿಯೊದಲ್ಲಿ ಕಾಣುತ್ತದೆ. ಅಂಬೇಡ್ಕರ್ ನಗರದ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಸೇರುತ್ತಿದ್ದಾರೆ. ಹೀಗಾಗಿ ಅಲ್ಲಿಯೂ ಅದಕ್ಕೆ ಪೊಲೀಸರು ರಕ್ಷಣೆ ಕೊಡುವಂತಾಗಿದೆ.
Two brothers in Uttar Pradesh’s Ambedkar Nagar converted Maruti Suzuki Wagon R into a helicopter. However, before they could complete their project and paint the vehicle, the police caught them and seized their creation. A video of the vehicle in police custody has surfaced on social media, which has attracted a lot of comments from netizens.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm