ಬ್ರೇಕಿಂಗ್ ನ್ಯೂಸ್
19-03-24 10:43 pm HK News Desk ದೇಶ - ವಿದೇಶ
ಲಖನೌ, ಮಾ 18: ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ಯೋಜನೆಯನ್ನು ಪೂರ್ಣಗೊಳಿಸಿ ಅದಕ್ಕೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ವಾಹನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದಕ್ಕೆ ನೆಟ್ಟಿಗರಿಂದ ಸಾಕಷ್ಟು ಕಾಮೆಂಟ್ಗಳು ಬಂದಿವೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ, ಇಬ್ಬರು ಸಹೋದರರು ಜುಗಾಡ್ ತಂತ್ರ ಬಳಸಿ ವ್ಯಾಗನ್ ಆರ್ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರು ಅವರನ್ನು ಹಿಡಿದು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.



ಹೆಲಿಕಾಪ್ಟರ್ನ ರೋಟರ್ ಬ್ಲೇಡ್ ಅನ್ನು ಕಾರಿನ ಮೇಲ್ಛಾವಣಿಗೆ ವೆಲ್ಡ್ ಮಾಡಲಾಗಿದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂ ಟ್ಗೆ ವೆಲ್ಡ್ ಮಾಡಿರುವುದು ವೀಡಿಯೊದಲ್ಲಿ ಕಾಣುತ್ತದೆ. ಅಂಬೇಡ್ಕರ್ ನಗರದ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಸೇರುತ್ತಿದ್ದಾರೆ. ಹೀಗಾಗಿ ಅಲ್ಲಿಯೂ ಅದಕ್ಕೆ ಪೊಲೀಸರು ರಕ್ಷಣೆ ಕೊಡುವಂತಾಗಿದೆ.
Two brothers in Uttar Pradesh’s Ambedkar Nagar converted Maruti Suzuki Wagon R into a helicopter. However, before they could complete their project and paint the vehicle, the police caught them and seized their creation. A video of the vehicle in police custody has surfaced on social media, which has attracted a lot of comments from netizens.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am