ಬ್ರೇಕಿಂಗ್ ನ್ಯೂಸ್
21-03-24 07:58 pm HK News Desk ದೇಶ - ವಿದೇಶ
ಕಾಸರಗೋಡು, ಮಾ.21: ಕಾಸರಗೋಡು ಜಿಲ್ಲೆಯ ಗುರುಪುರಂ ಅಂಬಲತ್ತರ ಎಂಬಲ್ಲಿನ ಮನೆಯೊಂದರಲ್ಲಿ ಅಮಾನ್ಯಗೊಂಡಿರುವ 2000 ರೂ. ಮುಖಬೆಲೆಯ ಬರೋಬ್ಬರಿ 7.25 ಕೋಟಿ ರೂ. ಮೌಲ್ಯದ ನೋಟುಗಳ ರಾಶಿ ಪತ್ತೆಯಾಗಿವೆ.
ರಹಸ್ಯ ಮಾಹಿತಿ ಮೇರೆಗೆ ಅಂಬಲತ್ತರ ಸಿಐ ಕೆ.ಪರ್ಜೀಶ್ ಮತ್ತು ತಂಡ ಮನೆ ಮೇಲೆ ದಾಳಿ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆ.ಪಿ. ಬಾಬುರಾಜ್ ಎನ್ನುವವರ ಒಡೆತನದ ಮನೆಯನ್ನು ಅಬ್ದುಲ್ ರಜಾಕ್ ಎಂಬವರಿಗೆ ತಿಂಗಳಿಗೆ 7,500 ರೂ.ಗೆ ಬಾಡಿಗೆ ನೀಡಲಾಗಿತ್ತು. ಹೊಟೇಲ್ ವ್ಯಾಪಾರ ಮಾಡುವುದಾಗಿ ಹೇಳಿಕೊಂಡಿದ್ದ ರಜಾಕ್ ತನ್ನ ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಮೂರು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದೆ ಮುಚ್ಚಲಾಗಿತ್ತು.
ಅಮಾನ್ಯಗೊಂಡ ನೋಟುಗಳನ್ನು ಪೂಜಾ ಕೊಠಡಿ, ಬೆಡ್ ರೂಂ ಗಳಲ್ಲಿ ಥರ್ಮಾಕೋಲ್ ಬಾಕ್ಸ್, ಕಾರ್ಡ್ ಬೋರ್ಡ್ ಮತ್ತು ಗೋಣಿ ಚೀಲದಲ್ಲಿ ಬಚ್ಚಿಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡ ನೋಟುಗಳ ಕ್ರಮ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ರಜಾಕ್ಗೆ ಯಾರಾದರೂ ಸಹಚರರು ಇದ್ದಾರೆಯೇ ಎಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
The police confiscated withdrawn currency notes of Rs 7 crore face value from a closed house in Gurupuram, Ambalathara here. Based on the secret information received by District Police Chief P B Joy, Ambalathara CI K Parjeesh raided the house and retrieved Rs 2,000 banknotes.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am