ಬ್ರೇಕಿಂಗ್ ನ್ಯೂಸ್
21-03-24 07:58 pm HK News Desk ದೇಶ - ವಿದೇಶ
ಕಾಸರಗೋಡು, ಮಾ.21: ಕಾಸರಗೋಡು ಜಿಲ್ಲೆಯ ಗುರುಪುರಂ ಅಂಬಲತ್ತರ ಎಂಬಲ್ಲಿನ ಮನೆಯೊಂದರಲ್ಲಿ ಅಮಾನ್ಯಗೊಂಡಿರುವ 2000 ರೂ. ಮುಖಬೆಲೆಯ ಬರೋಬ್ಬರಿ 7.25 ಕೋಟಿ ರೂ. ಮೌಲ್ಯದ ನೋಟುಗಳ ರಾಶಿ ಪತ್ತೆಯಾಗಿವೆ.
ರಹಸ್ಯ ಮಾಹಿತಿ ಮೇರೆಗೆ ಅಂಬಲತ್ತರ ಸಿಐ ಕೆ.ಪರ್ಜೀಶ್ ಮತ್ತು ತಂಡ ಮನೆ ಮೇಲೆ ದಾಳಿ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆ.ಪಿ. ಬಾಬುರಾಜ್ ಎನ್ನುವವರ ಒಡೆತನದ ಮನೆಯನ್ನು ಅಬ್ದುಲ್ ರಜಾಕ್ ಎಂಬವರಿಗೆ ತಿಂಗಳಿಗೆ 7,500 ರೂ.ಗೆ ಬಾಡಿಗೆ ನೀಡಲಾಗಿತ್ತು. ಹೊಟೇಲ್ ವ್ಯಾಪಾರ ಮಾಡುವುದಾಗಿ ಹೇಳಿಕೊಂಡಿದ್ದ ರಜಾಕ್ ತನ್ನ ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಮೂರು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದೆ ಮುಚ್ಚಲಾಗಿತ್ತು.
ಅಮಾನ್ಯಗೊಂಡ ನೋಟುಗಳನ್ನು ಪೂಜಾ ಕೊಠಡಿ, ಬೆಡ್ ರೂಂ ಗಳಲ್ಲಿ ಥರ್ಮಾಕೋಲ್ ಬಾಕ್ಸ್, ಕಾರ್ಡ್ ಬೋರ್ಡ್ ಮತ್ತು ಗೋಣಿ ಚೀಲದಲ್ಲಿ ಬಚ್ಚಿಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡ ನೋಟುಗಳ ಕ್ರಮ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ರಜಾಕ್ಗೆ ಯಾರಾದರೂ ಸಹಚರರು ಇದ್ದಾರೆಯೇ ಎಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
The police confiscated withdrawn currency notes of Rs 7 crore face value from a closed house in Gurupuram, Ambalathara here. Based on the secret information received by District Police Chief P B Joy, Ambalathara CI K Parjeesh raided the house and retrieved Rs 2,000 banknotes.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am