ಬ್ರೇಕಿಂಗ್ ನ್ಯೂಸ್
21-03-24 07:58 pm HK News Desk ದೇಶ - ವಿದೇಶ
ಕಾಸರಗೋಡು, ಮಾ.21: ಕಾಸರಗೋಡು ಜಿಲ್ಲೆಯ ಗುರುಪುರಂ ಅಂಬಲತ್ತರ ಎಂಬಲ್ಲಿನ ಮನೆಯೊಂದರಲ್ಲಿ ಅಮಾನ್ಯಗೊಂಡಿರುವ 2000 ರೂ. ಮುಖಬೆಲೆಯ ಬರೋಬ್ಬರಿ 7.25 ಕೋಟಿ ರೂ. ಮೌಲ್ಯದ ನೋಟುಗಳ ರಾಶಿ ಪತ್ತೆಯಾಗಿವೆ.
ರಹಸ್ಯ ಮಾಹಿತಿ ಮೇರೆಗೆ ಅಂಬಲತ್ತರ ಸಿಐ ಕೆ.ಪರ್ಜೀಶ್ ಮತ್ತು ತಂಡ ಮನೆ ಮೇಲೆ ದಾಳಿ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆ.ಪಿ. ಬಾಬುರಾಜ್ ಎನ್ನುವವರ ಒಡೆತನದ ಮನೆಯನ್ನು ಅಬ್ದುಲ್ ರಜಾಕ್ ಎಂಬವರಿಗೆ ತಿಂಗಳಿಗೆ 7,500 ರೂ.ಗೆ ಬಾಡಿಗೆ ನೀಡಲಾಗಿತ್ತು. ಹೊಟೇಲ್ ವ್ಯಾಪಾರ ಮಾಡುವುದಾಗಿ ಹೇಳಿಕೊಂಡಿದ್ದ ರಜಾಕ್ ತನ್ನ ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಮೂರು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದೆ ಮುಚ್ಚಲಾಗಿತ್ತು.
ಅಮಾನ್ಯಗೊಂಡ ನೋಟುಗಳನ್ನು ಪೂಜಾ ಕೊಠಡಿ, ಬೆಡ್ ರೂಂ ಗಳಲ್ಲಿ ಥರ್ಮಾಕೋಲ್ ಬಾಕ್ಸ್, ಕಾರ್ಡ್ ಬೋರ್ಡ್ ಮತ್ತು ಗೋಣಿ ಚೀಲದಲ್ಲಿ ಬಚ್ಚಿಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡ ನೋಟುಗಳ ಕ್ರಮ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ರಜಾಕ್ಗೆ ಯಾರಾದರೂ ಸಹಚರರು ಇದ್ದಾರೆಯೇ ಎಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
The police confiscated withdrawn currency notes of Rs 7 crore face value from a closed house in Gurupuram, Ambalathara here. Based on the secret information received by District Police Chief P B Joy, Ambalathara CI K Parjeesh raided the house and retrieved Rs 2,000 banknotes.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm