ಬ್ರೇಕಿಂಗ್ ನ್ಯೂಸ್
21-03-24 09:48 pm HK News Desk ದೇಶ - ವಿದೇಶ
ನವದೆಹಲಿ, ಮಾ.21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ಹೈಕೋರ್ಟ್, ಸತತ ಸಮನ್ಸ್ ಹೊರತಾಗಿಯೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಇಡಿ ಅಧಿಕಾರಿಗಳನ್ನೇ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ಅಲ್ಲಿಯೇ ವಿಚಾರಣೆ ನಡೆಸಿದ್ದು ಸಮರ್ಪಕ ಉತ್ತರ ಸಿಗದ ಕಾರಣ ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ಗೆ ಒಂಬತ್ತು ಬಾರಿ ಸಮನ್ಸ್ ಜಾರಿ ಮಾಡಿದ್ದರು. ಸತತ ಸಮನ್ಸ್ ನೀಡಿದ್ದರೂ ಕೇಜ್ರಿವಾಲ್ ವಿಚಾರಣೆಗೆ ಹಾಜಾಗದೆ ತಪ್ಪಿಸಿಕೊಂಡಿದ್ದರು. ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದ ಕೇಜ್ರಿವಾಲ್, ಇಡಿ ಸಮನ್ಸ್ ಕಾನೂನುಬಾಹಿರ ಎಂದಿದ್ದರು. ನಾಲ್ಕು ತಿಂಗಳ ಜಟಾಪಟಿ ಬಳಿಕ ಕಡೆಗೂ ಇಡಿ ಅಧಿಕಾರಿಗಳು ಮುಖ್ಯಮಂತ್ರಿಯನ್ನೇ ಬಂಧಿಸಿರುವುದು ವಿಶೇಷ.
Delhi Chief Minister Arvind Kejriwal was arrested by the Enforcement Directorate (ED) on March 21 night in an Excise policy-linked money laundering case, officials said.The arrest, the first of a sitting Chief Minister, came hours after the Delhi High Court refused to grant protection to Mr. Kejriwal from any coercive action by the agency.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am