ಬ್ರೇಕಿಂಗ್ ನ್ಯೂಸ್
21-03-24 09:48 pm HK News Desk ದೇಶ - ವಿದೇಶ
ನವದೆಹಲಿ, ಮಾ.21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ಹೈಕೋರ್ಟ್, ಸತತ ಸಮನ್ಸ್ ಹೊರತಾಗಿಯೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಇಡಿ ಅಧಿಕಾರಿಗಳನ್ನೇ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ಅಲ್ಲಿಯೇ ವಿಚಾರಣೆ ನಡೆಸಿದ್ದು ಸಮರ್ಪಕ ಉತ್ತರ ಸಿಗದ ಕಾರಣ ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ಗೆ ಒಂಬತ್ತು ಬಾರಿ ಸಮನ್ಸ್ ಜಾರಿ ಮಾಡಿದ್ದರು. ಸತತ ಸಮನ್ಸ್ ನೀಡಿದ್ದರೂ ಕೇಜ್ರಿವಾಲ್ ವಿಚಾರಣೆಗೆ ಹಾಜಾಗದೆ ತಪ್ಪಿಸಿಕೊಂಡಿದ್ದರು. ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದ ಕೇಜ್ರಿವಾಲ್, ಇಡಿ ಸಮನ್ಸ್ ಕಾನೂನುಬಾಹಿರ ಎಂದಿದ್ದರು. ನಾಲ್ಕು ತಿಂಗಳ ಜಟಾಪಟಿ ಬಳಿಕ ಕಡೆಗೂ ಇಡಿ ಅಧಿಕಾರಿಗಳು ಮುಖ್ಯಮಂತ್ರಿಯನ್ನೇ ಬಂಧಿಸಿರುವುದು ವಿಶೇಷ.
Delhi Chief Minister Arvind Kejriwal was arrested by the Enforcement Directorate (ED) on March 21 night in an Excise policy-linked money laundering case, officials said.The arrest, the first of a sitting Chief Minister, came hours after the Delhi High Court refused to grant protection to Mr. Kejriwal from any coercive action by the agency.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm