ಬ್ರೇಕಿಂಗ್ ನ್ಯೂಸ್
27-03-24 10:24 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ಆಮ್ ಆದ್ಮಿ ಪಕ್ಷದ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಲಂಧರ್ ಪಶ್ಚಿಮ ಅಸೆಂಬ್ಲಿ ಕ್ಷೇತ್ರದ ಆಪ್ ಶಾಸಕ ಶೀತಲ್ ಅಂಗುರಾಲ್ ಜೊತೆಗೆ ದೆಹಲಿ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ.
2023ರಲ್ಲಿ ಪಂಜಾಬಿನ ಜಲಂಧರ್ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸುಶೀಲ್ ಕುಮಾರ್ ರಿಂಕು ಆಪ್ ಪಕ್ಷದಿಂದ ಭರ್ಜರಿ ಮತಗಳಿಂದ ಜಯ ಗಳಿಸಿದ್ದರು. ಜೂನ್ 1ರಂದು ನಡೆಯುವ ಕೊನೆಯ ಹಂತದ ಲೋಕಸಭೆ ಚುನಾವಣೆಯಲ್ಲಿ ರಿಂಕು ಬಿಜೆಪಿಯಿಂದ ಜಲಂಧರ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

2022ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಸುಶೀಲ್ ರಿಂಕು ಮತ್ತು ಶೀತಲ್ ಅಂಗುರಾಲ್ ಒಂದೇ ಕ್ಷೇತ್ರದಲ್ಲಿ ಎದುರೆದುರು ಸ್ಪರ್ಧಿಸಿದ್ದರು. ಜಲಂಧರ್ ಪಶ್ಚಿಮ ಕ್ಷೇತ್ರದ ಚುನಾವಣೆಯಲ್ಲಿ ಆಪ್ ನಿಂದ ಸ್ಪರ್ಧಿಸಿದ್ದ ಶೀತಲ್ ಅಂಗುರಾಲ್ ಗೆದ್ದುಕೊಂಡಿದ್ದರೆ, ಆಗ ಕಾಂಗ್ರೆಸಿನಲ್ಲಿದ್ದ ಸುಶೀಲ್ ರಿಂಕ್ ಸೋಲು ಕಂಡಿದ್ದರು. 2023ರಲ್ಲಿ ಆಪ್ ಪಕ್ಷ ಸೇರಿದ್ದ ರಿಂಕು, ಲೋಕಸಭೆಗೆ ಸ್ಪರ್ಧಿಸಿ ಗೆಲುವು ಕಂಡಿದ್ದರು.
543 ಸಂಸತ್ ಸ್ಥಾನಗಳ ಪೈಕಿ ಸುಶೀಲ್ ರಿಂಕ್ ಆಪ್ ಪಕ್ಷದಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದರು. ಜಲಂಧರ್ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ. ಆಪ್ ಪಕ್ಷವು ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ಮಾಡಿದೆ ಎಂದು ಸುಶೀಲ್ ರಿಂಕು ಹೇಳಿದ್ದಾರೆ. ನಾನು ಅಧಿಕಾರಕ್ಕಾಗಿ ಬಿಜೆಪಿ ಸೇರಿದ್ದಲ್ಲ, ಜಲಂಧರ್ ನಗರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಆಪ್ ಪಕ್ಷವು ಪಂಜಾಬಿನಲ್ಲಿ ಅಧಿಕಾರ ಹಿಡಿದಿದೆ.
AAP's only Lok Sabha member, Sushil Kumar Rinku, joined the BJP today. The move was accompanied by Jalandhar West MLA Sheetal Angural also joining the BJP ranks at the party headquarters in Delhi.
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm