ಬ್ರೇಕಿಂಗ್ ನ್ಯೂಸ್
27-03-24 10:24 pm HK News Desk ದೇಶ - ವಿದೇಶ
ನವದೆಹಲಿ, ಮಾ.27: ಆಮ್ ಆದ್ಮಿ ಪಕ್ಷದ ಏಕೈಕ ಸಂಸದ ಸುಶೀಲ್ ಕುಮಾರ್ ರಿಂಕು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಲಂಧರ್ ಪಶ್ಚಿಮ ಅಸೆಂಬ್ಲಿ ಕ್ಷೇತ್ರದ ಆಪ್ ಶಾಸಕ ಶೀತಲ್ ಅಂಗುರಾಲ್ ಜೊತೆಗೆ ದೆಹಲಿ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ.
2023ರಲ್ಲಿ ಪಂಜಾಬಿನ ಜಲಂಧರ್ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸುಶೀಲ್ ಕುಮಾರ್ ರಿಂಕು ಆಪ್ ಪಕ್ಷದಿಂದ ಭರ್ಜರಿ ಮತಗಳಿಂದ ಜಯ ಗಳಿಸಿದ್ದರು. ಜೂನ್ 1ರಂದು ನಡೆಯುವ ಕೊನೆಯ ಹಂತದ ಲೋಕಸಭೆ ಚುನಾವಣೆಯಲ್ಲಿ ರಿಂಕು ಬಿಜೆಪಿಯಿಂದ ಜಲಂಧರ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

2022ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಸುಶೀಲ್ ರಿಂಕು ಮತ್ತು ಶೀತಲ್ ಅಂಗುರಾಲ್ ಒಂದೇ ಕ್ಷೇತ್ರದಲ್ಲಿ ಎದುರೆದುರು ಸ್ಪರ್ಧಿಸಿದ್ದರು. ಜಲಂಧರ್ ಪಶ್ಚಿಮ ಕ್ಷೇತ್ರದ ಚುನಾವಣೆಯಲ್ಲಿ ಆಪ್ ನಿಂದ ಸ್ಪರ್ಧಿಸಿದ್ದ ಶೀತಲ್ ಅಂಗುರಾಲ್ ಗೆದ್ದುಕೊಂಡಿದ್ದರೆ, ಆಗ ಕಾಂಗ್ರೆಸಿನಲ್ಲಿದ್ದ ಸುಶೀಲ್ ರಿಂಕ್ ಸೋಲು ಕಂಡಿದ್ದರು. 2023ರಲ್ಲಿ ಆಪ್ ಪಕ್ಷ ಸೇರಿದ್ದ ರಿಂಕು, ಲೋಕಸಭೆಗೆ ಸ್ಪರ್ಧಿಸಿ ಗೆಲುವು ಕಂಡಿದ್ದರು.
543 ಸಂಸತ್ ಸ್ಥಾನಗಳ ಪೈಕಿ ಸುಶೀಲ್ ರಿಂಕ್ ಆಪ್ ಪಕ್ಷದಿಂದ ಆಯ್ಕೆಯಾಗಿದ್ದ ಏಕೈಕ ಸಂಸದರಾಗಿದ್ದರು. ಜಲಂಧರ್ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ. ಆಪ್ ಪಕ್ಷವು ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ಮಾಡಿದೆ ಎಂದು ಸುಶೀಲ್ ರಿಂಕು ಹೇಳಿದ್ದಾರೆ. ನಾನು ಅಧಿಕಾರಕ್ಕಾಗಿ ಬಿಜೆಪಿ ಸೇರಿದ್ದಲ್ಲ, ಜಲಂಧರ್ ನಗರದ ಅಭಿವೃದ್ಧಿಗಾಗಿ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದ್ದ ಆಪ್ ಪಕ್ಷವು ಪಂಜಾಬಿನಲ್ಲಿ ಅಧಿಕಾರ ಹಿಡಿದಿದೆ.
AAP's only Lok Sabha member, Sushil Kumar Rinku, joined the BJP today. The move was accompanied by Jalandhar West MLA Sheetal Angural also joining the BJP ranks at the party headquarters in Delhi.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am