ಬ್ರೇಕಿಂಗ್ ನ್ಯೂಸ್
28-03-24 01:15 pm HK News Desk ದೇಶ - ವಿದೇಶ
ಭೋಪಾಲ್, ಮಾ 28: 80 ವರ್ಷದ ವೃದ್ಧ ಮಹಿಳೆಯೊಬ್ಬರ ಮೇಲೆ ಆಕೆಯ ಮೊಮ್ಮಗ ಹಾಗೂ ಆತನ ಪತ್ನಿ ಸೇರಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಭೋಪಾಲ್ನ ಜಹಾಂಗೀರಾಬಾದ್ ನಲ್ಲಿ ನಡೆದಿದೆ.
ವೃದ್ಧ ಮಹಿಳೆಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಲ್ಲೆ ನಡೆಸಲು ಸ್ಪಷ್ಟ ಕರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು ಬೇರೆ ಬೇರೆ ರೀತಿಯ ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ, ಒಂದು ಕಡೆ ಅಜ್ಜಿ ಸರಿಯಾಗಿ ಅಡುಗೆ ಮಾಡಲಿಲ್ಲ ಹಾಗಾಗಿ ಮೊಮ್ಮಗ ಹಾಗು ಆತನ ಪತ್ನಿ ಸೇರಿ ಅಜ್ಜಿಗೆ ಹಲ್ಲೆ ನಡೆಸಿರುವುದಾಗಿ ಹೇಳಿದರೆ ಇನ್ನೊಂದು ಮಾಹಿತಿಯ ಪ್ರಕಾರ ಅಸ್ತಿ ವಿಚಾರದಲ್ಲಿ ಕಳೆದ ಕೆಲ ದಿನಗಳಿಂದ ಅಜ್ಜಿ ಮೊಮ್ಮಗನ ನಡುವೆ ಜಗಳಗಳು ನಡೆಯುತ್ತಿತ್ತು ಇದೆ ವಿಚಾರದಲ್ಲಿ ಅಜ್ಜಿಗೆ ಮೊಮ್ಮಗ ಮತ್ತು ಆತನ ಪತ್ನಿ ಸೇರಿ ಮನಬಂದಂತೆ ಥಳಿಸಿದ್ದಾರೆ ಎಂದು ಹೇಳಲಾಗಿದೆ.
ಅಜ್ಜಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ, ನೆರೆಮನೆಯಲ್ಲಿ ಗಲಾಟೆ ಕೇಳುತ್ತಿದೆ ಎಂದು ಪಕ್ಕದ ಮನೆಯವರು ಮನೆಯ ಬಳಿ ತೆರಳಿದ ವೇಳೆ ಅಜ್ಜಿ ಬೊಬ್ಬೆ ಹಾಕುವುದು ಕೇಳಿದೆ ಈ ವೇಳೆ ಕಿಟಕಿಯ ಮೂಲಕ ಹಲ್ಲೆ ನಡೆಸುವ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಹಲ್ಲೆ ನಡೆಸಿದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಹಲ್ಲೆ ನಡೆಸಲು ಕಾರಣ ಏನೆಂಬುದನ್ನು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಪೊಲೀಸರ ಲಾಠಿ ರುಚಿ ಬೀಳುತ್ತಿದ್ದಂತೆ ತಮ್ಮ ತಪ್ಪನ್ನು ಒಪ್ಪಿಕೊಂಡ ದಂಪತಿ ಇನ್ನು ಮುಂದೆ ಹಲ್ಲೆ ನಡೆಸುವುದಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
Watch: Bhopal police arrested a young couple after a video of a man and his wife, torturing their grandmother went viral on social media. #Bhopal#Bhopalviralvideo #ViralVideos pic.twitter.com/XjEMG7YiUQ
— The Theorist (@thetheorist_in) March 27, 2024
A gut-wrenching video of a man and his wife mercilessly assaulting his paternal grandmother with a stick in Bhopal went viral on Wednesday, leading to the arrest of the couple as they were trying to flee the city. The trigger for the inhumane treatment was the woman - who appears to be at least in her 70s - not cooking food to the couple's liking, said police officials.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am