ಬ್ರೇಕಿಂಗ್ ನ್ಯೂಸ್
28-03-24 04:36 pm HK News Desk ದೇಶ - ವಿದೇಶ
ನವದೆಹಲಿ, ಮಾ.28: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ರಿಲೀಫ್ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅವಕಾಶ ಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ಕಿತ್ತು ಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂತ ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದು ಸಂಪೂರ್ಣ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಸಂಬಂಧಪಟ್ಟ ವಿಚಾರವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸಲು ಕೋರ್ಟಿಗೆ ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ಕಾರಣಕ್ಕೆ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ.
The Delhi High Court on Thursday dismissed a PIL seeking the removal of AAP leader Arvind Kejriwal from the post of chief minister following his arrest in the excise policy-linked money laundering case.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm