ಬ್ರೇಕಿಂಗ್ ನ್ಯೂಸ್
30-03-24 10:17 pm HK News Desk ದೇಶ - ವಿದೇಶ
ಚಂಡಿಗಢ, ಮಾ 29: ಹುಟ್ಟುಹಬ್ಬಕ್ಕೆ ತರಿಸಿದ್ದ ಕೇಕ್ ಸೇವಿಸಿ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.
ಮಾರ್ಚ್ 24 ರಂದು ಕುಟುಂಬವೊಂದು ಬರ್ತ್ ಡೇ ಪ್ರಯುಕ್ತ ಪಂಜಾಬ್ನ ಪಟಿಯಾಲದಲ್ಲಿರುವ ಬೇಕರಿಯಿಂದ ಆನ್ಲೈನ್ನಲ್ಲಿ ಆರ್ಡರ್ ಮಾಡಿದೆ. ಕೇಕ್ ತಿಂದ ಕೆಲ ಕ್ಷಣದಲ್ಲಿ ಮನೆಯ ಸದಸ್ಯರಿಗೆ ವಾಕರಿಕೆ ಮತ್ತು ವಾಂತಿಯ ಅನುಭವವಾಗಿದೆ. ಇದರಲ್ಲಿ 10 ವರ್ಷದ ಮಾನ್ವಿ ಅವರ ಆರೋಗ್ಯ ಹದಗೆಟ್ಟಿದೆ.


ನೆರೆಹೊರೆಯವರು ಮಾನ್ವಿ ಯನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.
ಫುಡ್ ಪಾಯ್ಸನ್ ನಿಂದಾಗಿ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ. ಬೇಕರಿ ಅಂಗಡಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್ 273 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಮ್ಮ ಮಗಳ ಸಾವಿಗೆ ಕೇಕ್ ಕಾರಣ ಎಂದು ಹೇಳಿರುವ ಕುಟುಂಬವು ಬೇಕರಿ ಮತ್ತು ಅದು ಮಾರಾಟ ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
A 10-year-old girl named Manvi passed away from suspected food poisoning after celebrating her birthday in Punjab. The family, residing in Patiala, ordered a birthday cake online from 'Cake Kanha' to mark the occasion. However, tragedy struck when the entire family, including Manvi's younger sister, fell ill after consuming the cake.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm