ಬ್ರೇಕಿಂಗ್ ನ್ಯೂಸ್
02-04-24 06:57 pm HK News Desk ದೇಶ - ವಿದೇಶ
ನವದೆಹಲಿ, ಎ.22: ಛತ್ತೀಸ್ಗಢ ರಾಜ್ಯದ ಬಸ್ತಾರ್ ಕ್ಷೇತ್ರದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧ ಭಾರೀ ಕಾರ್ಯಾಚರಣೆ ನಡೆದಿದ್ದು, ಘಟನೆಯಲ್ಲಿ ಒಂಬತ್ತು ನಕ್ಸಲರು ಸಾವನ್ನಪ್ಪಿದ್ದಾರೆ. ಬಿಜಾಪುರ ಜಿಲ್ಲೆಯ ಲೆಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳಿಗೆ ಅರಣ್ಯ ಪ್ರದೇಶದಲ್ಲಿ ನಕ್ಸಲರು ಎದುರಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ನಕ್ಸಲರ ಮಾಹಿತಿ ನೀಡಿದವರಿಗೆ 40 ಲಕ್ಷಕ್ಕೂ ಹೆಚ್ಚು ಬಹುಮಾನ ಘೋಷಿಸಲಾಗಿತ್ತು.



ಸಿಆರ್ಪಿಎಫ್ ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿ ದಾಳಿ ನಡೆಸಿದ್ದರು. ನಕ್ಸಲರಿಂದ ಲಘು ಮೆಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರ ಸೇರಿ ಹಲವಾರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಎನ್ಕೌಂಟರ್ ನಡೆದಿದೆ. ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
In a major anti-insurgency operation, nine Naxalites were killed in an encounter with security personnel in Bijapur district of Chhattisgarh on Tuesday, police said. Bijapur district comes under the Bastar Lok Sabha constituency, which will go to polls in the first phase of general elections on April 19.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm