ಬ್ರೇಕಿಂಗ್ ನ್ಯೂಸ್
02-04-24 06:57 pm HK News Desk ದೇಶ - ವಿದೇಶ
ನವದೆಹಲಿ, ಎ.22: ಛತ್ತೀಸ್ಗಢ ರಾಜ್ಯದ ಬಸ್ತಾರ್ ಕ್ಷೇತ್ರದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧ ಭಾರೀ ಕಾರ್ಯಾಚರಣೆ ನಡೆದಿದ್ದು, ಘಟನೆಯಲ್ಲಿ ಒಂಬತ್ತು ನಕ್ಸಲರು ಸಾವನ್ನಪ್ಪಿದ್ದಾರೆ. ಬಿಜಾಪುರ ಜಿಲ್ಲೆಯ ಲೆಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳಿಗೆ ಅರಣ್ಯ ಪ್ರದೇಶದಲ್ಲಿ ನಕ್ಸಲರು ಎದುರಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ನಕ್ಸಲರ ಮಾಹಿತಿ ನೀಡಿದವರಿಗೆ 40 ಲಕ್ಷಕ್ಕೂ ಹೆಚ್ಚು ಬಹುಮಾನ ಘೋಷಿಸಲಾಗಿತ್ತು.



ಸಿಆರ್ಪಿಎಫ್ ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿ ದಾಳಿ ನಡೆಸಿದ್ದರು. ನಕ್ಸಲರಿಂದ ಲಘು ಮೆಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರ ಸೇರಿ ಹಲವಾರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಎನ್ಕೌಂಟರ್ ನಡೆದಿದೆ. ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
In a major anti-insurgency operation, nine Naxalites were killed in an encounter with security personnel in Bijapur district of Chhattisgarh on Tuesday, police said. Bijapur district comes under the Bastar Lok Sabha constituency, which will go to polls in the first phase of general elections on April 19.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am