ಬ್ರೇಕಿಂಗ್ ನ್ಯೂಸ್
03-04-24 04:49 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಏ.02: ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ತಾಯಿ ಮತ್ತು ಮಗಳು ಮೃತ ಪಟ್ಟು ತಂದೆ ಮತ್ತು ಮಗ ಗಾಯಗೊಂಡಿರುವ ಘಟನೆ ಅಮೆರಿಕದ ಒರೆಗಾನ್ ಸಿಟಿಯಲ್ಲಿ ನಡೆದಿದೆ.
ಒರೆಗಾನ್ ಸ್ಟೇಟ್ ಪೋಲೀಸ್ ಪ್ರಕಾರ ಕಾರು ಸಿಗ್ನಲ್ ಜಂಪ್ ಮಾಡಿರುವುದೇ ಈ ಅವಘಡಕ್ಕೆ ಕಾರಣ ಎಂದು ಹೇಳಿದ್ದಾರೆ.
ಮೃತರು ಮೂಲತಃ ಆಂಧ್ರಪ್ರದೇಶದ ಕೊನಕಂಚಿ ಗ್ರಾಮದವರಾದ ಗೀತಾಂಜಲಿ (32) ಹಾಗು ಆಕೆಯ ಪುತ್ರಿ ಹನಿಕಾ (5) ಎಂದು ಹೇಳಲಾಗಿದೆ, ಘಟನೆಯಲ್ಲಿ ಪತಿ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಭಾನುವಾರ ಗೀತಾಂಜಲಿ ಅವರ ಹುಟ್ಟುಹಬ್ಬ ಇದ್ದ ಕಾರಣ ಮನೆಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿದ್ದರು ಹಾಗಾಗಿ ಕುಟುಂಬ ಸದಸ್ಯರು ತಮ್ಮ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿದ್ದಾರೆ, ಈ ವೇಳೆ ಕಾರು ದಕ್ಷಿಣ ಮೆರಿಡಿಯನ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಸಿಗ್ನಲ್ ಜಂಪ್ ಮಾಡಿದ್ದಾರೆ ಈ ವೇಳೆ ಇನ್ನೊಂದು ಕಾರು ಇವರ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟರೆ ಮೂವರು ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಿದರೂ ಗೀತಾಂಜಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ, ಸದ್ಯ ತಂದೆ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
In a tragic car accident, a woman from Andhra Pradesh and her five-year-old daughter died in Portland, USA, on Saturday, when their vehicle collided with another car near the Woodburn area on Highway 211, heading towards Hubbard in Oregon.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm