ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm