ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am