ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm