ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm