ಬ್ರೇಕಿಂಗ್ ನ್ಯೂಸ್
04-04-24 06:48 pm HK News Desk ದೇಶ - ವಿದೇಶ
ಜೈಪುರ, ಏ.04: ರಾಜಸ್ಥಾನದ ನ್ಯಾಯಾಧೀಶನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ತನ್ನ ಗಾಯಗಳನ್ನ ತೋರಿಸಲು ಹೇಳಿ ಬಟ್ಟೆ ಬಿಚ್ಚಲು ಹೇಳಿದ ಕಾರಣಕ್ಕೆ ನ್ಯಾಯಾಧೀಶನ ವಿರುದ್ಧ ದೂರು ದಾಖಲು ಮಾಡಲಾಗಿದೆ.
ಮಾರ್ಚ್ 30 ರಂದು ಈ ಘಟನೆ ನಡೆದಿದ್ದು, ಸಂತ್ರಸ್ಥೆಯು ಪ್ರಕರಣವೊಂದರಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಲು ಹೋಗಿದ್ಲು.
ಆರೋಪಿ ಹಿಂಡೌನ್ ಸಿಟಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ವಿರುದ್ಧ ಸೆಕ್ಷನ್ 345 ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ (ಎಸ್ಸಿ/ಎಸ್ಟಿ) ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಫ್ಐಆರ್ ಪ್ರಕಾರ, ಸಂತ್ರಸ್ಥೆ ಮಹಿಳೆ ಹೇಳಿಕೆ ನೀಡಿದ ನಂತರ ಆಕೆಯ ಗಾಯಗಳನ್ನು ನೋಡಲು ನ್ಯಾಯಾಧೀಶ ತನ್ನ ಬಟ್ಟೆಗಳನ್ನು ತೆಗೆಯುವಂತೆ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ.
ಆದ್ರೆ ಸಂತ್ರಸ್ತೆ ಆಕ್ಷೇಪಿಸಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಬಟ್ಟೆಗಳನ್ನು ತೆಗೆಯಲು ಆಗೋದಿಲ್ಲ, ಮಹಿಳಾ ನ್ಯಾಯಾಧೀಶರು ಇದ್ದಿದ್ದರೆ ಮಾಡುತ್ತಿದ್ದೆ ಎಂದಿದ್ದಾಳೆ.
A magistrate was booked on Tuesday in Rajasthan’s Karauli district for allegedly asking an 18-year-old Dalit gang-rape survivor to strip in the court to show her injuries, an officer familiar with the matter said on Wednesday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm