ಬ್ರೇಕಿಂಗ್ ನ್ಯೂಸ್
30-11-20 11:19 am Headline Karnataka News Network ದೇಶ - ವಿದೇಶ
ಜೈಪುರ, ನವೆಂಬರ್ 30: ಸಾಮಾನ್ಯರಿಂದ ಹಿಡಿದು ಗಣ್ಯಾತಿಗಣ್ಯರು ಮಹಾಮಾರಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಅಹಮ್ಮದ್ ಪಟೇಲ್ ಕೂಡ ಕೊರೊನಾದಿಂದಾಗಿ ಮೃತಪಟ್ಟಿದ್ದರು. ಇದೀಗ ರಾಜಸ್ಥಾನದ ಬಿಜೆಪಿ ಶಾಸಕಿ ಕೋವಿಡ್ 19 ನಿಂದ ಇಹಲೋಕ ತ್ಯಜಿಸಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟು ರಾಜಸ್ಥಾನದ ರಾಜಸಮಂದ್ ಕ್ಷೇತ್ರದ ಬಿಜೆಪಿ ನಾಯಕಿ, ಶಾಸಕಿ ಕಿರಣ್ ಮಹೇಶ್ವರಿ(59) ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.
ಕಿರಣ್ ಮಹೇಶ್ವರಿ ಅವರಿಗೆ ನವೆಂಬರ್ ಮೊದಲ ವಾರದಲ್ಲಿಯೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಸ್ವಲ್ಪ ದಿನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ದಿನದಿಂದ ದಿನ ಕ್ಷೀಣಿಸತೊಡಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ರಾಜಸಮಂದ್ ಕ್ಷೇತ್ರದಲ್ಲಿ ಕಿರಣ್ ಮಹೆಶ್ವರಿ ಅವರು ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಸದ್ಯ ಶಾಸಕಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತಿತರ ಗಣ್ಯರು ಸಂತಾಸ ಸೂಚಿಸಿದ್ದಾರೆ.
BJP leader and MLA from Rajsamand in Rajasthan Kiran Maheshwari, who had tested positive for coronavirus, died at a hospital in Gurgaon. She was 59.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am