ಬ್ರೇಕಿಂಗ್ ನ್ಯೂಸ್
05-04-24 12:54 pm HK News Desk ದೇಶ - ವಿದೇಶ
ನವದೆಹಲಿ, ಎ.5: ವಿಭಿನ್ನ ಧರ್ಮದ ವಿದ್ಯಾರ್ಥಿಗಳ ನಡುವೆ ಧಾರ್ಮಿಕ ನಂಬಿಕೆಗಳಿಗೆ ಘಾಸಿ ಆಗದಂತೆ ನೋಡಿಕೊಳ್ಳಲು ವಿಭಿನ್ನ ನಂಬಿಕೆಗಳನ್ನು ಗೌರವಿಸುವುದು ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವ ಗುರಿಯೊಂದಿಗೆ ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಯ ಶಾಲೆಗಳಿಗೆ ಬಿಷಪ್ ಸಮ್ಮೇಳನ ಸಮಗ್ರ ಮಾರ್ಗಸೂಚಿಗಳನ್ನು ನೀಡಿದೆ.
ಸರ್ವಧರ್ಮೀಯ ವಿದ್ಯಾರ್ಥಿಗಳು ಎಲ್ಲಾ ನಂಬಿಕೆಗಳು ಹಾಗೂ ಸಂಪ್ರದಾಯಗಳನ್ನು ಗೌರವಿಸಬೇಕು. ಪ್ರತಿದಿನವೂ ಸಂವಿಧಾನದ ಪ್ರಸ್ತಾವನೆಯನ್ನು ಓದಬೇಕು, ಹಾಗೂ ಇತರೆ ಧರ್ಮೀಯ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಸಂಪ್ರದಾಯಗಳನ್ನು ಹೇರಬಾರದು ಎಂದು ಭಾರತೀಯ ಕ್ಯಾಥೋಲಿಕ್ ಬಿಷಪ್ಸ್ ಸಮ್ಮೇಳನ (ಸಿಬಿಸಿಐ) ಮಾರ್ಗಸೂಚಿಗಳನ್ನು ಹೊರಡಿಸಿದೆ.
ದೇಶದಲ್ಲಿ ಪ್ರಸ್ತುತದ ಸಮಾಜೋ- ಸಾಂಸ್ಕೃತಿಕ ಸನ್ನಿವೇಶಕ್ಕೆ ಚರ್ಚ್ನ ಪ್ರತಿಕ್ರಿಯೆಯ ಬಗ್ಗೆ ಚರ್ಚೆ ನಡೆಸಲು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕ್ರೈಸ್ತ ಸಮುದಾಯ ನಡೆಸುವ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ವಿರುದ್ಧದ ದಾಳಿಗಳು ಮತ್ತು ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.
ತ್ರಿಪುರಾದ ಅಗರ್ತಲಾದಲ್ಲಿ ಧಾರ್ಮಿಕ ಸಂಕೇತವುಳ್ಳ ದಾರವನ್ನು ಕೈಗೆ ಕಟ್ಟಿಕೊಂಡು ಬಂದಿದ್ದ ವಿದ್ಯಾರ್ಥಿಯನ್ನು ಖಾಸಗಿ ಕ್ರೈಸ್ತ ಮಿಷನರಿ ಶಾಲೆಯಲ್ಲಿ ಶಿಕ್ಷಕರು ತರಗತಿಯಿಂದ ಹೊರಹಾಕಿದ ಘಟನೆ ವಿರುದ್ಧ ಕಳೆದ ಫೆಬ್ರವರಿ ತಿಂಗಳಲ್ಲಿ ಬಜರಂಗದಳದ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅದೇ ತಿಂಗಳಲ್ಲಿ ಅಸ್ಸಾಂನಲ್ಲಿ ಕ್ರೈಸ್ತ ಶಾಲೆಗಳಿಗೆ 15 ದಿನಗಳ ಎಚ್ಚರಿಕೆ ನೀಡಿದ್ದ ಹಿಂದೂ ಸಂಘಟನೆಗಳು, ತಮ್ಮ ಶಿಕ್ಷಣ ಸಂಸ್ಥೆಯ ಆವರಣಗಳಲ್ಲಿ ಪಾದ್ರಿಗಳು, ಕ್ರೈಸ್ತ ಸನ್ಯಾಸಿನಿಯರು ಮತ್ತು ಇತರರು ಕ್ರೈಸ್ತ ಧರ್ಮದ ಸಂಕೇತ ಹಾಗೂ ಧಾರ್ಮಿಕ ಹವ್ಯಾಸಗಳನ್ನು ಕಿತ್ತು ಹಾಕುವಂತೆ ಸೂಚನೆ ನೀಡಿದ್ದವು. ಇದರಿಂದ ಎಚ್ಚೆತ್ತುಕೊಂಡಿರುವ ಸಿಬಿಸಿಐ, ಕ್ಯಾಥೋಲಿಕ್ ಶಿಕ್ಷಣ ಸಂಸ್ಥೆಗಳಿಗೆ 13 ಪುಟಗಳ ಮಾರ್ಗಸೂಚಿ ನೀಡಿದ್ದು ಧಾರ್ಮಿಕ ಸಹಿಷ್ಣುತೆ ಬಗ್ಗೆ ಪಾಠ ಹೇಳಿದೆ.
The Catholic Bishops’ Conference of India (CBCI) recent guidelines to schools under its fold to “face the emerging challenges due to the current socio-cultural, religious, and political situation in the country” have been welcomed by the Guwahati-based right-wing group Kutumba Surakshya Parishad (KSP).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm