ಬ್ರೇಕಿಂಗ್ ನ್ಯೂಸ್
08-04-24 05:07 pm HK News Desk ದೇಶ - ವಿದೇಶ
ಚೆನ್ನೈ, ಏ.08: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.
ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್ ನಾಗೇಂದ್ರನ್ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮೂವರು ಎಗ್ಮೋರ್ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.


ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್ ನಾಗೇಂದ್ರನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.
ನಾಗೇಂದ್ರನ್ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.
Three people, including a BJP worker, were detained with Rs 4 crore in cash at Tambaram railway station in Chennai on Saturday. The seized cash has been sent to the Income Tax Department for further investigation, according to the Chengalpattu DEO.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm