ಬ್ರೇಕಿಂಗ್ ನ್ಯೂಸ್
08-04-24 05:07 pm HK News Desk ದೇಶ - ವಿದೇಶ
ಚೆನ್ನೈ, ಏ.08: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.
ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್ ನಾಗೇಂದ್ರನ್ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮೂವರು ಎಗ್ಮೋರ್ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.


ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್ ನಾಗೇಂದ್ರನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.
ನಾಗೇಂದ್ರನ್ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.
Three people, including a BJP worker, were detained with Rs 4 crore in cash at Tambaram railway station in Chennai on Saturday. The seized cash has been sent to the Income Tax Department for further investigation, according to the Chengalpattu DEO.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm