ಬ್ರೇಕಿಂಗ್ ನ್ಯೂಸ್
09-04-24 08:42 pm HK News Desk ದೇಶ - ವಿದೇಶ
ನವದೆಹಲಿ, ಏ 09: ದೆಹಲಿ ಅಬಕಾರಿ ಹಗರಣದಲ್ಲಿ ತಮ್ಮನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ಕೇಜ್ರಿವಾಲ್ಗೆ ದೊಡ್ಡ ಹಿನ್ನಡೆಯಾಗಿದ್ದು, ಸದ್ಯಕ್ಕೆ ರಿಲೀಫ್ ಸಿಕ್ಕಿಲ್ಲ.
ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಂಗಳವಾರ ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟ್ರೀಟ್ಮೆಂಟ್ ನೀಡಲು ಸಾಧ್ಯವಿಲ್ಲ. ಇಡಿ ಸಂಗ್ರಹಿಸಿದ ಸಾಕ್ಷ್ಯಗಳು ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎನ್ನುತ್ತಿವೆ ಎಂದು ಅರ್ಜಿಯನ್ನು ವಜಾ ಮಾಡಿದೆ.
ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಇತ್ತ ಇಡಿ ಪರವಾಗಿ ಎಸ್ವಿ ರಾಜು ಪ್ರತಿನಿಧಿಸಿದ್ದರು.
ಕೇಸ್ನಲ್ಲಿ ವಾದ ಮಾಡಿದ್ದ ಇಡಿ, ತನಿಖೆ ಪ್ರಮುಖ ಹಂತದಲ್ಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಹಗರಣದಲ್ಲಿ ಹಣದ ವಹಿವಾಟು ನಡೆದಿದೆ. ಇನ್ನು ಕೇಜ್ರಿವಾಲ್ ಬಂಧನಕ್ಕೂ ಚುನಾವಣೆಗೂ ಬಂಧನಕ್ಕೂ ಸಂಬಂಧವೇ ಇಲ್ಲ. 9 ಬಾರಿ ನೋಟೀಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ ಎಂಬ ಕಾರಣಕ್ಕೆ ಬಂಧನ ಮಾಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.
ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಬಳಿಕ ವಿಚಾರಣಾ ನ್ಯಾಯಾಲಯವು 6 ದಿನಗಳ ಇಡಿ ಕಸ್ಟಡಿಗೆ ನೀಡಿತ್ತು. ಬಳಿಕ 4 ದಿನ ವಿಸ್ತರಿಸಿ ಆ ಬಳಿಕ ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
The Delhi High Court on April 9 dismissed a plea by Chief Minister Arvind Kejriwal, who is in judicial custody in a money laundering case linked with the alleged excise scam, challenging his arrest. Justice Swarana Kanta Sharma pronouncing the order said the national AAP convenor’s arrest by the Enforcement Directorate cannot be termed as ‘illegal’.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm