ಬ್ರೇಕಿಂಗ್ ನ್ಯೂಸ್
09-04-24 08:42 pm HK News Desk ದೇಶ - ವಿದೇಶ
ನವದೆಹಲಿ, ಏ 09: ದೆಹಲಿ ಅಬಕಾರಿ ಹಗರಣದಲ್ಲಿ ತಮ್ಮನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ಕೇಜ್ರಿವಾಲ್ಗೆ ದೊಡ್ಡ ಹಿನ್ನಡೆಯಾಗಿದ್ದು, ಸದ್ಯಕ್ಕೆ ರಿಲೀಫ್ ಸಿಕ್ಕಿಲ್ಲ.
ಹಗರಣದಲ್ಲಿ ಇಡಿ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಂಗಳವಾರ ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟ್ರೀಟ್ಮೆಂಟ್ ನೀಡಲು ಸಾಧ್ಯವಿಲ್ಲ. ಇಡಿ ಸಂಗ್ರಹಿಸಿದ ಸಾಕ್ಷ್ಯಗಳು ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎನ್ನುತ್ತಿವೆ ಎಂದು ಅರ್ಜಿಯನ್ನು ವಜಾ ಮಾಡಿದೆ.
ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಇತ್ತ ಇಡಿ ಪರವಾಗಿ ಎಸ್ವಿ ರಾಜು ಪ್ರತಿನಿಧಿಸಿದ್ದರು.
ಕೇಸ್ನಲ್ಲಿ ವಾದ ಮಾಡಿದ್ದ ಇಡಿ, ತನಿಖೆ ಪ್ರಮುಖ ಹಂತದಲ್ಲಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಹಗರಣದಲ್ಲಿ ಹಣದ ವಹಿವಾಟು ನಡೆದಿದೆ. ಇನ್ನು ಕೇಜ್ರಿವಾಲ್ ಬಂಧನಕ್ಕೂ ಚುನಾವಣೆಗೂ ಬಂಧನಕ್ಕೂ ಸಂಬಂಧವೇ ಇಲ್ಲ. 9 ಬಾರಿ ನೋಟೀಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ ಎಂಬ ಕಾರಣಕ್ಕೆ ಬಂಧನ ಮಾಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.
ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಬಳಿಕ ವಿಚಾರಣಾ ನ್ಯಾಯಾಲಯವು 6 ದಿನಗಳ ಇಡಿ ಕಸ್ಟಡಿಗೆ ನೀಡಿತ್ತು. ಬಳಿಕ 4 ದಿನ ವಿಸ್ತರಿಸಿ ಆ ಬಳಿಕ ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
The Delhi High Court on April 9 dismissed a plea by Chief Minister Arvind Kejriwal, who is in judicial custody in a money laundering case linked with the alleged excise scam, challenging his arrest. Justice Swarana Kanta Sharma pronouncing the order said the national AAP convenor’s arrest by the Enforcement Directorate cannot be termed as ‘illegal’.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm