ಬ್ರೇಕಿಂಗ್ ನ್ಯೂಸ್
10-04-24 06:13 pm HK News Desk ದೇಶ - ವಿದೇಶ
ಮಹಾರಾಷ್ಟ್ರ , ಏ 10: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಜೀವ ಕಳೆದುಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಅಹಮದ್ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.
ವಾಡ್ಕಿ ಗ್ರಾಮದ ವ್ಯಕ್ತಿಯೊಬ್ಬರು ಮುದ್ದಾಗಿ ಸಾಕಿದ ಬೆಕ್ಕೊಂದು ಕಾಣೆಯಾಗಿತ್ತು ಎಲ್ಲ ಕಡೆ ಹುಡುಕಾಡಿದರೂ ಬೆಕ್ಕಿನ ಪತ್ತೆಯಾಗಲಿಲ್ಲ ಮಧ್ಯರಾತ್ರಿವರೆಗೂ ಮನೆಮಂದಿ ಬೆಕ್ಕು ಮನೆಗೆ ಬರಬಹುದು ಎಂದು ಕಾಯುತಿದ್ದರು ಆದರೆ ಬೆಕ್ಕು ಬರಲೇ ಇಲ್ಲ ಕೊನೆಗೆ ಎಲ್ಲ ಕಡೆ ಹುಡಕಾಡಿದಾಗ ಪಾಳುಬಿದ್ದ ಬಾವಿಯಲ್ಲಿ ಬೆಕ್ಕು ಕೂಗುವ ಸದ್ದು ಕೇಳಿದೆ.
ಈ ಪಾಳುಬಿದ್ದ ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗುತ್ತಿತ್ತು ಈ ವೇಳೆ ಬೆಕ್ಕಿನ ರಕ್ಷಣೆಗೆ ಒಬ್ಬೊಬ್ಬರಾಗಿ ಇಳಿದಿದ್ದಾರೆ ಆದರೆ ಬಾವಿಗೆ ಇಳಿದ ವ್ಯಕ್ತಿ ಮೇಲಕ್ಕೆ ಬರದೇ ಇರುವುದನ್ನು ಕಂಡು ಇನ್ನೋರ್ವ ವ್ಯಕ್ತಿ ಬಾವಿಗೆ ಹೀಗೆ ಐದು ಮಂದಿ ಬಾವಿಗೆ ಇಳಿದವರು ಬಾವಿಯಲ್ಲೇ ಉಸಿಗಟ್ಟಿ ಮೃತಪಟ್ಟಿದ್ದಾರೆ.
ಬಾವಿಗೆ ಇಳಿದ ಆರು ಜನರ ಪೈಕಿ ಐವರು ಮಂದಿ ಬಾವಿಯಲ್ಲೇ ಸಾವನ್ನಪ್ಪಿದ್ದರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಕೆಳಗೆ ಇಳಿದಿದ್ದ ಒಬ್ಬನನ್ನು ಪೊಲೀಸರು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣಾ ತಂಡ ಐದು ಮೃತದೇಹಗಳನ್ನು ಹೊರತೆಗೆದಿದೆ. ಅಹಮದ್ನಗರದ ನೆವಾಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್ ತಿಳಿಸಿದ್ದಾರೆ.
In a tragic incident on Tuesday (Apr 9), five members of the same family died in the Western Indian state of Maharashtra while rescuing a cat that had fallen into an abandoned well. The Ahmedabad district administration said the five bodies were removed from the well by late Tuesday night and one victim was rushed to a government hospital. The victim is in stable condition now.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm