ಬ್ರೇಕಿಂಗ್ ನ್ಯೂಸ್
10-04-24 06:13 pm HK News Desk ದೇಶ - ವಿದೇಶ
ಮಹಾರಾಷ್ಟ್ರ , ಏ 10: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಜೀವ ಕಳೆದುಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಅಹಮದ್ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.
ವಾಡ್ಕಿ ಗ್ರಾಮದ ವ್ಯಕ್ತಿಯೊಬ್ಬರು ಮುದ್ದಾಗಿ ಸಾಕಿದ ಬೆಕ್ಕೊಂದು ಕಾಣೆಯಾಗಿತ್ತು ಎಲ್ಲ ಕಡೆ ಹುಡುಕಾಡಿದರೂ ಬೆಕ್ಕಿನ ಪತ್ತೆಯಾಗಲಿಲ್ಲ ಮಧ್ಯರಾತ್ರಿವರೆಗೂ ಮನೆಮಂದಿ ಬೆಕ್ಕು ಮನೆಗೆ ಬರಬಹುದು ಎಂದು ಕಾಯುತಿದ್ದರು ಆದರೆ ಬೆಕ್ಕು ಬರಲೇ ಇಲ್ಲ ಕೊನೆಗೆ ಎಲ್ಲ ಕಡೆ ಹುಡಕಾಡಿದಾಗ ಪಾಳುಬಿದ್ದ ಬಾವಿಯಲ್ಲಿ ಬೆಕ್ಕು ಕೂಗುವ ಸದ್ದು ಕೇಳಿದೆ.

ಈ ಪಾಳುಬಿದ್ದ ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗುತ್ತಿತ್ತು ಈ ವೇಳೆ ಬೆಕ್ಕಿನ ರಕ್ಷಣೆಗೆ ಒಬ್ಬೊಬ್ಬರಾಗಿ ಇಳಿದಿದ್ದಾರೆ ಆದರೆ ಬಾವಿಗೆ ಇಳಿದ ವ್ಯಕ್ತಿ ಮೇಲಕ್ಕೆ ಬರದೇ ಇರುವುದನ್ನು ಕಂಡು ಇನ್ನೋರ್ವ ವ್ಯಕ್ತಿ ಬಾವಿಗೆ ಹೀಗೆ ಐದು ಮಂದಿ ಬಾವಿಗೆ ಇಳಿದವರು ಬಾವಿಯಲ್ಲೇ ಉಸಿಗಟ್ಟಿ ಮೃತಪಟ್ಟಿದ್ದಾರೆ.
ಬಾವಿಗೆ ಇಳಿದ ಆರು ಜನರ ಪೈಕಿ ಐವರು ಮಂದಿ ಬಾವಿಯಲ್ಲೇ ಸಾವನ್ನಪ್ಪಿದ್ದರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಕೆಳಗೆ ಇಳಿದಿದ್ದ ಒಬ್ಬನನ್ನು ಪೊಲೀಸರು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣಾ ತಂಡ ಐದು ಮೃತದೇಹಗಳನ್ನು ಹೊರತೆಗೆದಿದೆ. ಅಹಮದ್ನಗರದ ನೆವಾಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್ ತಿಳಿಸಿದ್ದಾರೆ.
In a tragic incident on Tuesday (Apr 9), five members of the same family died in the Western Indian state of Maharashtra while rescuing a cat that had fallen into an abandoned well. The Ahmedabad district administration said the five bodies were removed from the well by late Tuesday night and one victim was rushed to a government hospital. The victim is in stable condition now.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm