ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.

ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm