ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.
ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm