ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.

ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm