ಬ್ರೇಕಿಂಗ್ ನ್ಯೂಸ್
11-04-24 10:56 pm HK NEWS ದೇಶ - ವಿದೇಶ
ವಯನಾಡ್, ಎ.11: ವಯನಾಡ್ ಲೋಕಸಭಾ ಕ್ಷೇತ್ರದ ಜನತೆ ತನ್ನನ್ನು ಆಯ್ಕೆ ಮಾಡಿದರೆ, ಟಿಪ್ಪು ನೆನಪಿಸುವ ಸುಲ್ತಾನ್ ಬತ್ತೇರಿ ಹೆಸರನ್ನು ಗಣಪತಿ ವಟ್ಟಾಂ ಎಂಬುದಾಗಿ ಬದಲಾಯಿಸುತ್ತೇನೆ ಎಂದು ಕೇರಳ ಬಿಜೆಪಿ ಅಧ್ಯಕ್ಷ, ವಯನಾಡ್ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಹೇಳಿದ್ದು ಪರ- ವಿರೋಧ ರಾಜಕೀಯ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಸಂಸದ ರಾಹುಲ್ ಗಾಂಧಿ ಅಖಾಡಕ್ಕಿಳಿದಿದ್ದು, ಬಿಜೆಪಿಯಿಂದ ಕೆ.ಸುರೇಂದ್ರನ್ ಸ್ಪರ್ಧಿಸಿದ್ದಾರೆ. ಟಿಪ್ಪು ಇತಿಹಾಸವನ್ನು ಪ್ರಸ್ತಾಪಿಸಿದ ಸುರೇಂದ್ರನ್, ಮೈಸೂರನ್ನು ಆಳಿದ್ದ ಟಿಪ್ಪು ಸುಲ್ತಾನ್ ಅಂದು ವಯನಾಡ್ ಸೇರಿದಂತೆ ಕೇರಳದಲ್ಲಿ ಲಕ್ಷಾಂತರ ಮಂದಿ ಹಿಂದುಗಳನ್ನು ಮತಾಂತರ ಮಾಡಿದ್ದ. ಟಿಪ್ಪು ಸುಲ್ತಾನ್ ಯಾರು? ಆತ ವಯನಾಡಿಗೆ ಬಂದಿದ್ದು ಯಾವಾಗ, ಆತನಿಗೆ ಯಾಕೆ ಮಹತ್ವ ನೀಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಇದು ಹಿಂದಿನಿಂದಲೂ ಗಣಪತಿ ವಟ್ಟಂ ಎಂದೇ ಜನಪ್ರಿಯವಾದ ಸ್ಥಳವಾಗಿದೆ. ಇಲ್ಲಿನ ಜನರಿಗೆ ಈ ಬಗ್ಗೆ ಅರಿವು ಇದೆ. ಕಾಂಗ್ರೆಸ್ ಮತ್ತು ಎಲ್ ಡಿಎಫ್ ಈಗಲೂ ಟಿಪ್ಪು ಸುಲ್ತಾನ್ ಜತೆಗಿದೆ. ಓಲೈಕೆ ಸರ್ಕಾರಗಳೇ ಇಲ್ಲಿನ ಹೆಸರನ್ನು ಬದಲಾಯಿಸಿ ಸುಲ್ತಾನ್ ಬತ್ತೇರಿ ಎಂದು ಮಾಡಿರುವುದಾಗಿ ಸುರೇಂದ್ರನ್ ಆರೋಪಿಸಿದರು.
ಟಿಪ್ಪು ಸುಲ್ತಾನ್ ಕೇರಳದಲ್ಲಿ ಹಲವಾರು ದೇವಾಲಯಗಳನ್ನು ಧ್ವಂಸಗೊಳಿಸಿದ್ದ ಎಂಬುದಕ್ಕೆ ದಾಖಲೆಗಳಿವೆ. ಕರ್ನಾಟಕದಲ್ಲಿ ಟಿಪ್ಪು ಜಯಂತಿ ಆಚರಿಸುವುದಕ್ಕೂ ನಮ್ಮ ಪಕ್ಷ ಆಕ್ಷೇಪ ಎತ್ತಿತ್ತು ಎಂದು ಸುರೇಂದ್ರನ್ ಹೇಳಿದ್ದಾರೆ.
Kerala BJP chief K Surendran, who has been fielded from Wayanad, stirred a controversy by saying that his priority would be to change the name of Sulthan Bathery town to Ganapathy Vattam if he was elected from the seat. Sulthan Bathery town is associated with Mysore ruler Tipu Sultan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm