ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am