ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am