ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm