ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm