ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm