ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am